ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…