ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…