ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!