ಆರೋಗ್ಯ

ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

63

ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…