ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.