ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….