ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…