ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…