News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

64

ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…