ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ.
ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ.

ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ ಹೊರಡುವುದಿಲ್ಲ.
ಕೊತ್ತಂಬರಿ ಬೀಜ ಮತ್ತು ಒಣಶುಂಠಿಯ ಕಷಾಯ ತಯಾರಿಸಿ ಕುಡಿಯುವುದರಿಂದ ಹೊಟ್ಟೆ ಉಬ್ಬರ, ಅಜೀರ್ಣ ಹೊಟ್ಟೆನೋವು ಈ ದೋಷಗಳು ಗುಣವಾಗುವವು.

ಕೊತ್ತಂಬರಿಯಲ್ಲಿ ಪಿತ್ತಶಾಮಕ ದಾಹಶಾಮಕ ಜೀರ್ಣಕಾರಕ ಕಫ್ ನಾಶಕ ಗುಣವಿರುವುದು. ಆದುದರಿಂದ ಪಿತ್ತ ವಿಕಾರಗಳನ್ನು ಶಾಂತಗೊಳಿಸಲು, ಬಾಯಾರಿಕೆ ಹೋಗಲಾಡಿಸಲು, ಜೀರ್ಣಶಕ್ತಿ ಹೆಚ್ಚಿಸಲು ಕೆಮ್ಮು ಮತ್ತು ದಮ್ಮು ನಿವಾರಿಸಲು ಕೊತ್ತಂಬರಿ ಉಪಯೋಗಿಸಬಹುದು.
ಕೊತ್ತಂಬರಿ ಬೀಜದ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಿಸಿ ನಾಲಿಗೆಯ ಮೇಲೆ ಹಚ್ಚಿಕೊಂಡು ಚಪ್ಪರಿಸುವುದರಿಂದ ಬಾಯಿಹುಣ್ಣು ಗುಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…