News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

280

ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ.

ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ.

ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ ಹೊರಡುವುದಿಲ್ಲ.

ಕೊತ್ತಂಬರಿ ಬೀಜ ಮತ್ತು ಒಣಶುಂಠಿಯ ಕಷಾಯ ತಯಾರಿಸಿ ಕುಡಿಯುವುದರಿಂದ ಹೊಟ್ಟೆ ಉಬ್ಬರ, ಅಜೀರ್ಣ ಹೊಟ್ಟೆನೋವು ಈ ದೋಷಗಳು ಗುಣವಾಗುವವು.

ಕೊತ್ತಂಬರಿಯಲ್ಲಿ ಪಿತ್ತಶಾಮಕ ದಾಹಶಾಮಕ ಜೀರ್ಣಕಾರಕ ಕಫ್ ನಾಶಕ ಗುಣವಿರುವುದು. ಆದುದರಿಂದ ಪಿತ್ತ ವಿಕಾರಗಳನ್ನು ಶಾಂತಗೊಳಿಸಲು, ಬಾಯಾರಿಕೆ ಹೋಗಲಾಡಿಸಲು, ಜೀರ್ಣಶಕ್ತಿ ಹೆಚ್ಚಿಸಲು ಕೆಮ್ಮು ಮತ್ತು ದಮ್ಮು ನಿವಾರಿಸಲು ಕೊತ್ತಂಬರಿ ಉಪಯೋಗಿಸಬಹುದು.

ಕೊತ್ತಂಬರಿ ಬೀಜದ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಿಸಿ ನಾಲಿಗೆಯ ಮೇಲೆ ಹಚ್ಚಿಕೊಂಡು ಚಪ್ಪರಿಸುವುದರಿಂದ ಬಾಯಿಹುಣ್ಣು ಗುಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…