ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ.
ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ.

ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ ಹೊರಡುವುದಿಲ್ಲ.
ಕೊತ್ತಂಬರಿ ಬೀಜ ಮತ್ತು ಒಣಶುಂಠಿಯ ಕಷಾಯ ತಯಾರಿಸಿ ಕುಡಿಯುವುದರಿಂದ ಹೊಟ್ಟೆ ಉಬ್ಬರ, ಅಜೀರ್ಣ ಹೊಟ್ಟೆನೋವು ಈ ದೋಷಗಳು ಗುಣವಾಗುವವು.

ಕೊತ್ತಂಬರಿಯಲ್ಲಿ ಪಿತ್ತಶಾಮಕ ದಾಹಶಾಮಕ ಜೀರ್ಣಕಾರಕ ಕಫ್ ನಾಶಕ ಗುಣವಿರುವುದು. ಆದುದರಿಂದ ಪಿತ್ತ ವಿಕಾರಗಳನ್ನು ಶಾಂತಗೊಳಿಸಲು, ಬಾಯಾರಿಕೆ ಹೋಗಲಾಡಿಸಲು, ಜೀರ್ಣಶಕ್ತಿ ಹೆಚ್ಚಿಸಲು ಕೆಮ್ಮು ಮತ್ತು ದಮ್ಮು ನಿವಾರಿಸಲು ಕೊತ್ತಂಬರಿ ಉಪಯೋಗಿಸಬಹುದು.
ಕೊತ್ತಂಬರಿ ಬೀಜದ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಿಸಿ ನಾಲಿಗೆಯ ಮೇಲೆ ಹಚ್ಚಿಕೊಂಡು ಚಪ್ಪರಿಸುವುದರಿಂದ ಬಾಯಿಹುಣ್ಣು ಗುಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…