ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ.
ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ.

ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ ಹೊರಡುವುದಿಲ್ಲ.
ಕೊತ್ತಂಬರಿ ಬೀಜ ಮತ್ತು ಒಣಶುಂಠಿಯ ಕಷಾಯ ತಯಾರಿಸಿ ಕುಡಿಯುವುದರಿಂದ ಹೊಟ್ಟೆ ಉಬ್ಬರ, ಅಜೀರ್ಣ ಹೊಟ್ಟೆನೋವು ಈ ದೋಷಗಳು ಗುಣವಾಗುವವು.

ಕೊತ್ತಂಬರಿಯಲ್ಲಿ ಪಿತ್ತಶಾಮಕ ದಾಹಶಾಮಕ ಜೀರ್ಣಕಾರಕ ಕಫ್ ನಾಶಕ ಗುಣವಿರುವುದು. ಆದುದರಿಂದ ಪಿತ್ತ ವಿಕಾರಗಳನ್ನು ಶಾಂತಗೊಳಿಸಲು, ಬಾಯಾರಿಕೆ ಹೋಗಲಾಡಿಸಲು, ಜೀರ್ಣಶಕ್ತಿ ಹೆಚ್ಚಿಸಲು ಕೆಮ್ಮು ಮತ್ತು ದಮ್ಮು ನಿವಾರಿಸಲು ಕೊತ್ತಂಬರಿ ಉಪಯೋಗಿಸಬಹುದು.
ಕೊತ್ತಂಬರಿ ಬೀಜದ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಿಸಿ ನಾಲಿಗೆಯ ಮೇಲೆ ಹಚ್ಚಿಕೊಂಡು ಚಪ್ಪರಿಸುವುದರಿಂದ ಬಾಯಿಹುಣ್ಣು ಗುಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…