ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.
‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.
‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.
ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು
* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?
ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –
ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.
ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.
ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….