ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.

‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.
ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು
* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?
ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –

ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.

ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.

ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…