ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.

‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.
ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು
* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?
ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –

ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.

ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.

ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…