ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ ಬಗ್ಗೆ ಚರ್ಚೆ ಮಾಡುತ್ತಾರೋ ಎಂದು ವ್ಯಂಗ್ಯವಾಡಿದ್ರು.

ಸುಮಲತಾ ಅವರ ಅಭಿವೃದ್ಧಿ ಏನಿದೆ ಎಂದು ಮತ್ತೆ ಪ್ರಶ್ನಿಸಿದ ಸಿಎಂ, ಅವರು ಇಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಂಬರೀಶ್ ಸಂಸದರಾಗಿದ್ದಾಗ ಜನರ ಕಷ್ಟ-ಸುಖ ಕೇಳಿದ್ದಾರಾ. ಅಭಿವೃದ್ಧಿ ಬಗ್ಗೆ ಇವರ ಬಳಿ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅಲೆ ಇದೆ. ನನಗೆ ಯಾವುದೇ ರೀತಿಯ ಆತಂಕಗಳು ಇಲ್ಲ. ಮಂಡ್ಯ ಜಿಲ್ಲೆಯ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯನ್ನ ಆಯ್ಕೆ ಮಾಡಿ ಅಭಿವೃದ್ಧಿಗೆ ಚಾಲನೆ ಕೊಡುವ ದೃಷ್ಟಿಯಿಂದ ಈ ಅವಕಾಶವನ್ನು ಉಪಯೋಗ ಮಾಡಿಕೊಳ್ಳುವ ನಿರ್ಧಾರದಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.