ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ ಬಗ್ಗೆ ಚರ್ಚೆ ಮಾಡುತ್ತಾರೋ ಎಂದು ವ್ಯಂಗ್ಯವಾಡಿದ್ರು.

ಸುಮಲತಾ ಅವರ ಅಭಿವೃದ್ಧಿ ಏನಿದೆ ಎಂದು ಮತ್ತೆ ಪ್ರಶ್ನಿಸಿದ ಸಿಎಂ, ಅವರು ಇಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಂಬರೀಶ್ ಸಂಸದರಾಗಿದ್ದಾಗ ಜನರ ಕಷ್ಟ-ಸುಖ ಕೇಳಿದ್ದಾರಾ. ಅಭಿವೃದ್ಧಿ ಬಗ್ಗೆ ಇವರ ಬಳಿ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅಲೆ ಇದೆ. ನನಗೆ ಯಾವುದೇ ರೀತಿಯ ಆತಂಕಗಳು ಇಲ್ಲ. ಮಂಡ್ಯ ಜಿಲ್ಲೆಯ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯನ್ನ ಆಯ್ಕೆ ಮಾಡಿ ಅಭಿವೃದ್ಧಿಗೆ ಚಾಲನೆ ಕೊಡುವ ದೃಷ್ಟಿಯಿಂದ ಈ ಅವಕಾಶವನ್ನು ಉಪಯೋಗ ಮಾಡಿಕೊಳ್ಳುವ ನಿರ್ಧಾರದಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…