ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ.

ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ ಅದನ್ನು 11,250 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ವಿದ್ಯುತ್ ಗುಣ ಮಟ್ಟವನ್ನು ಉತ್ತಮಪಡಿಸಲು 40,000 ಟ್ರಾನ್ಸ್ ಫಾರ್ಮರ್ ಅಳವಡಿಕೆ ಮಾಡಲಾಗುವುದೆಂದು ಬಜೆಟ್ ನಲ್ಲಿ ಹೇಳಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.