News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

190

ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ನಲ್ಲಿ ಅನುದಾನ ಮೀಸಲಿಡುವ ಮೂಲಕ  ರೈತರ ಸಾಲ ಮನ್ನಾ ಟೀಕಿಸಿದವರಿಗೆ ಉತ್ತರ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…