News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

35

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.

ನಂತರ ಬಸ್‍ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಉಪಯುಕ್ತ ಮಾಹಿತಿ

    ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

    ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…