News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

174

ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ.

ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ ಅದನ್ನು 11,250 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ವಿದ್ಯುತ್ ಗುಣ ಮಟ್ಟವನ್ನು ಉತ್ತಮಪಡಿಸಲು 40,000 ಟ್ರಾನ್ಸ್ ಫಾರ್ಮರ್ ಅಳವಡಿಕೆ ಮಾಡಲಾಗುವುದೆಂದು ಬಜೆಟ್ ನಲ್ಲಿ ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಉಪಯುಕ್ತ ಮಾಹಿತಿ

    ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

    ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಸುದ್ದಿ

    ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…