ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…