News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸುದ್ದಿ

12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

35

ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…