ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ.
ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ ಕೂಡ ಮಾಡುತ್ತಿದ್ದು, ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಅತ್ಯುತ್ತಮ ದರ್ಜೆ ಗಳಿಸಿದ್ದಾರೆ. ಆ ಮೂಲಕ ತನ್ನ ತಂದೆ ತಾಯಿಗಳಿಗೆ ಹೆಮ್ಮೆ ತಂದಿದ್ದಾರೆ.

ಕೊಟ್ಟೂರಿನ ಇಂದು ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಕುಸುಮ ಪ್ರತಿದಿನ ಕಾಲೇಜಿಗೆ ಹೋಗಿ ಬಂದು ತನ್ನ ವಿಧ್ಯಾಭ್ಯಾಸದ ಸಮಯದಲ್ಲೇ ತಂದೆಗೆ ಸಹಾಯ ಮಾಡುವ ಸಲುವಾಗಿ ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

ಕಡಿಮೆ ಆದಾಯದಲ್ಲಿ ಸೈಕಲ್ ಶಾಪ್ ನಡೆಸಿಕೊಂಡು ಜೀವನ ಸಾಗುತ್ತಿರುವ ದೇವೇಂದ್ರಪ್ಪನವರಿಗೆ ೫ ಜನ ಪುತ್ರಿಯರಲ್ಲಿ ಕುಸುಮಾ ಕೂಡ ಒಬ್ಬರು. ಕಡಿಮೆ ಆದಾಯ ಒಂದಿದ್ದರೂ ಸಹ ಕುಸುಮಾರವರಿಗೆ ಓದಲು ಯಾವುದೇ ರೀತಿಯ ಬಡತನದ ಅಡ್ಡಿ ಬರಲಿಲ್ಲ.
ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಬಂದಿರುವುದರ ಬಗ್ಗೆ ಸಂತಸ ಹಂಚಿಕೊಂಡಿರುವ ಕುಸುಮಾ ಬಿಡುವಿನ ವೇಳೆಯಲ್ಲಿ ಸೈಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು ಸಮಯದ ಮಿತೀ ಇಲ್ಲದೆ ತನಗೆ ಇಷ್ಟವಾದ ವಿಷಯ ಓದುತ್ತಿದ್ದೆ.ಜೊತೆಗೆ ತಂದೆ ತಾಯಿ ಮತ್ತು ನನ್ನ ಗುರುಗಳ ಆಶಿರ್ವಾದದಿಂದ ಇದು ಸಾಧ್ಯವಾಗಿದೆ ಎಂದು ಕುಸುಮ ಹೇಳುತ್ತಾರೆ.

ಕಲಾ ವಿಭಾಗದಲ್ಲಿ 600 ಕ್ಕೆ ಬರೋಬ್ಬರಿ 594 ಅಂಕಗಳನ್ನು ಪಡೆದು ಪ್ರಥಮ rank ಪಡೆದಿದ್ದಾರೆ ಕುಸುಮ ಉಜ್ಜಿನಿ. ಇವರು ಪಿಯುಸಿ ಕಲಿತ ಇಂದು ಕಾಲೇಜಿನ ಒಟ್ಟು 9 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 rank ಪಟ್ಟಿಯಲ್ಲಿದ್ದಾರೆ. ಕಳೆದ ಕೆಲ ವರ್ಷದಿಂದಲೂ ಕಲಾ ವಿಭಾಗದಲ್ಲಿ ಇಂದು ಕಾಲೇಜಿನ ವಿದ್ಯಾರ್ಥಿಗಳೇ ರಾಜ್ಯಕ್ಕೆ ಟಾಪ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….