ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್ ಬಾಲಯ್ಯ ರವರು ಮಾತನಾಡಿ, ಪಾರದರ್ಶಕವಾಗಿ ಕಟ್ಟಡ ಕಾರ್ಮಿಕ ನೋಂದಾಯಿತ ಜ್ಯೇಷ್ಟತಾ ಆಧಾರದ ಮೇಲೆ ಫಲಾನುಭವಿಗಳ ಮಕ್ಕಳಿಗೆ ನೇರವಾಗಿ ಶಾಲಾ ಕಿಟ್ಗಳನ್ನು ವಿತರಣೆ ಮಾಡುತ್ತಿದ್ದು, ಕೋಲಾರ ಕಾರ್ಮಿಕ ಇಲಾಖೆಯ ಪ್ರಾಮಾಣಿಕ ಅಧಿಕಾರಿಗಳ ಸಹಕಾರದಿಂದ ನಮ್ಮ ಸಂಘ 250ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ನೂರಾರು ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದು. ಇದೇ ವೇಳೆ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಕೋಲಾರ ಜಿಲ್ಲೆಗೆ 3000 ಕಿಟ್ಗಳು ಸ್ವೀಕೃತವಾಗಿದ್ದು, ಇವುಗಳನ್ನು ತಾಲ್ಲೂಕುವಾರು ಅಂದರೆ, ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಬಂಗಾರಪೇಟೆ-500, ಮಾಲೂರು-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 01 ರಿಂದ 05ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು.
ಮುಂದುವರೆದು, 06 ತರಗತಿಯಿಂದ 08ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ದರಿಸಲಾಗಿರುತ್ತದೆ. ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಮಾಲೂರು-500, ಬಂಗಾರಪೇಟೆ-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕರಿಸಲಾಗುವುದು, ಈಗಾಗಲೇ ಬಂಗಾರಪೇಟೆ ತಾಲ್ಲೂಕಿಗೆ 500 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಅದರಂತೆ, ಉಳಿದ ತಾಲ್ಲೂಕುಗಳಿಗೆ ಶಾಲಾ ಕಿಟ್ಗಳು ಸ್ವೀಕೃತಿಯಾದ ನಂತರ ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರ ಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 06 ರಿಂದ 08ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು ಎಂದು ಕೋಲಾರ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…