ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್ ಬಾಲಯ್ಯ ರವರು ಮಾತನಾಡಿ, ಪಾರದರ್ಶಕವಾಗಿ ಕಟ್ಟಡ ಕಾರ್ಮಿಕ ನೋಂದಾಯಿತ ಜ್ಯೇಷ್ಟತಾ ಆಧಾರದ ಮೇಲೆ ಫಲಾನುಭವಿಗಳ ಮಕ್ಕಳಿಗೆ ನೇರವಾಗಿ ಶಾಲಾ ಕಿಟ್ಗಳನ್ನು ವಿತರಣೆ ಮಾಡುತ್ತಿದ್ದು, ಕೋಲಾರ ಕಾರ್ಮಿಕ ಇಲಾಖೆಯ ಪ್ರಾಮಾಣಿಕ ಅಧಿಕಾರಿಗಳ ಸಹಕಾರದಿಂದ ನಮ್ಮ ಸಂಘ 250ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ನೂರಾರು ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದು. ಇದೇ ವೇಳೆ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಕೋಲಾರ ಜಿಲ್ಲೆಗೆ 3000 ಕಿಟ್ಗಳು ಸ್ವೀಕೃತವಾಗಿದ್ದು, ಇವುಗಳನ್ನು ತಾಲ್ಲೂಕುವಾರು ಅಂದರೆ, ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಬಂಗಾರಪೇಟೆ-500, ಮಾಲೂರು-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 01 ರಿಂದ 05ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು.
ಮುಂದುವರೆದು, 06 ತರಗತಿಯಿಂದ 08ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ದರಿಸಲಾಗಿರುತ್ತದೆ. ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಮಾಲೂರು-500, ಬಂಗಾರಪೇಟೆ-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕರಿಸಲಾಗುವುದು, ಈಗಾಗಲೇ ಬಂಗಾರಪೇಟೆ ತಾಲ್ಲೂಕಿಗೆ 500 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಅದರಂತೆ, ಉಳಿದ ತಾಲ್ಲೂಕುಗಳಿಗೆ ಶಾಲಾ ಕಿಟ್ಗಳು ಸ್ವೀಕೃತಿಯಾದ ನಂತರ ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರ ಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 06 ರಿಂದ 08ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು ಎಂದು ಕೋಲಾರ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?