ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್ ಬಾಲಯ್ಯ ರವರು ಮಾತನಾಡಿ, ಪಾರದರ್ಶಕವಾಗಿ ಕಟ್ಟಡ ಕಾರ್ಮಿಕ ನೋಂದಾಯಿತ ಜ್ಯೇಷ್ಟತಾ ಆಧಾರದ ಮೇಲೆ ಫಲಾನುಭವಿಗಳ ಮಕ್ಕಳಿಗೆ ನೇರವಾಗಿ ಶಾಲಾ ಕಿಟ್ಗಳನ್ನು ವಿತರಣೆ ಮಾಡುತ್ತಿದ್ದು, ಕೋಲಾರ ಕಾರ್ಮಿಕ ಇಲಾಖೆಯ ಪ್ರಾಮಾಣಿಕ ಅಧಿಕಾರಿಗಳ ಸಹಕಾರದಿಂದ ನಮ್ಮ ಸಂಘ 250ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ನೂರಾರು ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದು. ಇದೇ ವೇಳೆ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಕೋಲಾರ ಜಿಲ್ಲೆಗೆ 3000 ಕಿಟ್ಗಳು ಸ್ವೀಕೃತವಾಗಿದ್ದು, ಇವುಗಳನ್ನು ತಾಲ್ಲೂಕುವಾರು ಅಂದರೆ, ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಬಂಗಾರಪೇಟೆ-500, ಮಾಲೂರು-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 01 ರಿಂದ 05ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು.
ಮುಂದುವರೆದು, 06 ತರಗತಿಯಿಂದ 08ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ದರಿಸಲಾಗಿರುತ್ತದೆ. ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಮಾಲೂರು-500, ಬಂಗಾರಪೇಟೆ-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕರಿಸಲಾಗುವುದು, ಈಗಾಗಲೇ ಬಂಗಾರಪೇಟೆ ತಾಲ್ಲೂಕಿಗೆ 500 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಅದರಂತೆ, ಉಳಿದ ತಾಲ್ಲೂಕುಗಳಿಗೆ ಶಾಲಾ ಕಿಟ್ಗಳು ಸ್ವೀಕೃತಿಯಾದ ನಂತರ ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರ ಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 06 ರಿಂದ 08ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು ಎಂದು ಕೋಲಾರ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.