ಸುದ್ದಿ

ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

91

ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…