ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…