ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.