ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…