ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….