ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…