ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.
ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ
ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.
670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…