News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

155

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಲತಾ ಮಂಗೇಶ್ವರ್ ಅವರು ಧ್ವನಿ ನೀಡಿದ್ದು, ಭಾರತದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿಯನ್ನು 2001 ರಲ್ಲಿ ಪಡೆದಿದ್ದಾರೆ. ಒಟ್ಟಾರೆ ವಿವಿಧ ಭಾಷೆಯಲ್ಲಿ ಲತಾ ಮಂಗೇಶ್ಕರ್  ಅವರು 36 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರಿಗೆ 3 ರಾಷ್ಟ್ರೀಯ ಪ್ರಶಸ್ತಿ, 6 ಫಿಲ್ಮಫೇರ್ ಪ್ರಶಸ್ತಿ, ಪದ್ಮವಿಭೂಷಣ್, ಪದ್ಮಭೂಷಣ್, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಲಭಿಸಿದೆ.

ನ್ಯುಮೋನಿಯಾದಿಂದ ಬಳಲುತ್ತಿರುವ ಅವರ ಸ್ಥಿತಿ ಗಂಭೀರವಾಗಿಯೇ ಇದೆ. ಕಳೆದ ಕೆಲವಾರು ಗಂಟೆಗಳಲ್ಲಿ ಉಸಿರಾಟ ಹಾಗೂ ಹೃದಯದ ಕೆಲಸದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಕೃತಕ ಉಸಿರಾಟ ವ್ಯವಸ್ಥೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಇಂಟರ್ನಲ್‌ ಮೆಡಿಸಿನ್‌ ವಿಭಾಗದ ವೈದ್ಯ ಡಾ. ಪ್ರತೀತ್‌ ಸಂದಾನಿ ಹೇಳಿದ್ದಾರೆ.

ಎಡ ಭಾಗದ ಹೃದಯ ಅಗತ್ಯ ಪ್ರಮಾಣದಲ್ಲಿ ರಕ್ತವನ್ನು ಪಂಪ್‌ ಮಾಡುತ್ತಿಲ್ಲ. ಇದೊಂದು ವಿಧವಾದ ಹೃದಯ ವೈಫಲ್ಯ ಎನ್ನುತ್ತೇವೆ. ದೇಹಕ್ಕೆ ಶುದ್ಧ ರಕ್ತವನ್ನು ತಲುಪಿಸುವಲ್ಲಿ ಎಡ ಭಾಗದ ಹೃದಯ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ಸದ್ಯ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿಯಲ್ಲಿ ಹೃದಯ ಹೆಚ್ಚಿನ ಸಾಮರ್ಥ್ಯ ಹಾಕಿ, ಸ್ವಲ್ಪ ಪ್ರಮಾಣದ ರಕ್ತವನ್ನಷ್ಟೇ ಹೃದಯದಿಂದ ಹೊರ ಕಳಿಸುತ್ತಿದೆ ಎಂದು ವೈದ್ಯರೊಬ್ಬರು ವಿವರಿಸಿದ್ದಾರೆ. ಈ ಕುರಿತು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…