ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….