ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.
ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.
ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.
ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…