ಆರೋಗ್ಯ

ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

507

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.

ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

 

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

 

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್
ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…