ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.
ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.
ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.
ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…