ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…