ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.