News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

574

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.

ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

 

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

 

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್
ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….