ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…