ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…