ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…