ಆರೋಗ್ಯ

ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

190

ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.

ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್‍ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.

ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸೌಂದರ್ಯ

    ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…