ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…