ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…