ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ.
ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ.
1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.
2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ ಔಷಧಿ. ಹೃದಯವನ್ನು ಇದು ಆರೋಗ್ಯವಾಗಿರಿಸುತ್ತದೆ.
3.ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಿ ಮಲಬದ್ಧತೆಯನ್ನು ತಡೆಯುತ್ತದೆ.
4.ಮೂತ್ರ ಸಮಸ್ಯೆಯನ್ನು ಇದು ತಡೆಯುತ್ತದೆ.ಮೂತ್ರದ ಸೋಂಕನ್ನು ಕಡಿಮೆ ಮಾಡುತ್ತದೆ.
5.ದೌರ್ಬಲ್ಯ ಕಡಿಮೆ ಮಾಡಿ ದೇಹಕ್ಕೆ ಶಕ್ತಿ ಹೆಚ್ಚಿಸುತ್ತದೆ.
6.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿದ್ರೆ ಸಂಧಿ ನೋವು ಕಡಿಮೆಯಾಗುತ್ತದೆ.
7.ಶೀತ, ಕೆಮ್ಮಿಗೆ ಇದು ಅತ್ಯುತ್ತಮ ಮನೆ ಮದ್ದು.
8.ಕೊಬ್ಬನ್ನು ಕಡಿಮೆ ಮಾಡಲು ಇದು ಸಹಕಾರಿ.
9.ಬಾಯಿಯಿಂದ ಬರುವ ದುರ್ವಾಸನೆ ಮತ್ತು ಗುಪ್ತ ರೋಗವನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…